ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm