ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm