ಬ್ರೇಕಿಂಗ್ ನ್ಯೂಸ್
12-09-23 06:48 pm HK News Desk ಕರ್ನಾಟಕ
ವಿಜಯಪುರ, ಸೆ.12: ``ಸಿದ್ದರಾಮಯ್ಯ ಜೀವಂತವಾಗಿ ಬಂದರು ಬಿಜೆಪಿಗೆ ಸೇರಿಸಿಕೊಳ್ಳಲ್ಲ. ಸಿದ್ದರಾಮಯ್ಯ ಅಂಗಲಾಚಿದರೂ ಬಿಜೆಪಿಗೆ ತೆಗೆದುಕೊಳ್ಳಲು ನಾವು ತಯಾರಿಲ್ಲ. ನಮಗೆ ಅವರ ಅವಶ್ಯಕತೆ ಇಲ್ಲ. ಅವರ ಹೆಣ ತೆಗೆದುಕೊಳ್ಳೋದು ದೂರವಿರಲಿ''
ಇದು ಬಿಜೆಪಿಗೆ ನನ್ನ ಹೆಣವೂ ಹೋಗಲ್ಲ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಖಾರ ಪ್ರತಿಕ್ರಿಯೆ.

ಇದೇ ವೇಳೆ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ದ ಗುಡುಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಯತ್ನಾಳ್, ತಾಕತ್ತಿದ್ರೆ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರು ಉಚ್ಚಾಟನೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಬಿ ಕೆ ಹರಿಪ್ರಸಾದ ಕಾಂಗ್ರೆಸ್ ನ ಹಿರಿಯ ನಾಯಕರು. ಅವರನ್ನ ಧಮ್ಮ ಇದ್ರೆ, ತಾಕತ್ ಇದ್ರೆ, ಗಂಡಸ್ತನ ಇದ್ರೆ ಡಿಕೆ ಶಿವಕುಮಾರ್ ಉಚ್ಚಾಟನೆ ಮಾಡಲಿ. ನನಗೆ ಡಿಕೆಶಿ ಮಾತನಾಡಿದ್ದ, ಈಗ ಕ್ರಮ ಕೈಗೊಳ್ಳಲಿ ನೋಡೋಣ. ಅದು ಸಾಧ್ಯ ಆಗಲ್ಲ ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.

ಸುಧಾಕರ್ ರಾಜೀನಾಮೆ ಕೊಡಬೇಕು ;
ಇನ್ನು ಸಚಿವ ಡಿ ಸುಧಾಕರ ಮೇಲೆ FIR ವಿಚಾರವಾಗಿಯೂ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ದಲಿತರ ಮೇಲೆ ದೌರ್ಜನ್ಯವೆಸಗಿದ ಡಿ ಸುಧಾಕರ್ ರಾಜೀನಾಮೆ ಕೊಡಬೇಕು ಇಲ್ಲವೆ ವಜಾ ಮಾಡಿ ಎಂದು ಆಗ್ರಹಿಸಿದರು.
ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರಿಗೆ ಎಷ್ಟು ಗೌರವ ಇದೆ, ಕಾಳಜಿ ಇದೆ ಅನ್ನೋದು ಇದರಲ್ಲೇ ಗೊತ್ತಾಗುತ್ತೆ ಎಂದು ಲೇವಡಿ ಮಾಡಿದ್ರು.
"Siddaramaiah will not join the BJP even if he comes alive. "We are not ready to take siddaramaiah to the BJP even if he pleads. We don't need them. Vijayapura MLA Basanagouda Patil Yatnal reacted sharply to Chief Minister Siddaramaiah's statement that his dead body will not go to the BJP.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am