ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am