ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm