ಬ್ರೇಕಿಂಗ್ ನ್ಯೂಸ್
            
                        09-11-20 05:50 pm Headline Karnataka News Network ಕರ್ನಾಟಕ
            ಮೈಸೂರು, ನವೆಂಬರ್ 09 : ಕಾವೇರಿ ನದಿಯಲ್ಲಿ ಪೋಟೋ ಶೂಟ್ ಮಾಡಲು ಹೋಗಿ ನವ ವಧೂವರರಿಬ್ಬರು ನೀರುಪಾಲಾದ ಘಟನೆ ಮೈಸೂರಿನ ತಲಕಾಡಿನ ಮುಡುಕುತೊರೆ ಬಳಿ ನಡೆದಿದೆ.
ಕಾವೇರಿ ನದಿಯಲ್ಲಿ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿಯ ಚಂದ್ರು ಮತ್ತು ಶಶಿಕಲಾ ಸಾವನ್ನಪ್ಪಿದ ನವಜೋಡಿಯಾಗಿದ್ದು ನ.22 ರಂದು ಮದುವೆಗೆ ದಿನ ನಿಗದಿಯಾಗಿತ್ತು.

ನೀರಿಗೆ ಬಿದ್ದು ಸಾವನ್ನಪ್ಪಿದ ಇಬ್ಬರ ಮೃತದೇಹಗಳನ್ನ ಸ್ಥಳೀಯರು ಮತ್ತು ಪೊಲೀಸರು ಸೇರಿ ಹೊರತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm