ಬ್ರೇಕಿಂಗ್ ನ್ಯೂಸ್
09-11-20 05:50 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 09 : ಕಾವೇರಿ ನದಿಯಲ್ಲಿ ಪೋಟೋ ಶೂಟ್ ಮಾಡಲು ಹೋಗಿ ನವ ವಧೂವರರಿಬ್ಬರು ನೀರುಪಾಲಾದ ಘಟನೆ ಮೈಸೂರಿನ ತಲಕಾಡಿನ ಮುಡುಕುತೊರೆ ಬಳಿ ನಡೆದಿದೆ.
ಕಾವೇರಿ ನದಿಯಲ್ಲಿ ಪ್ರೀ ವೆಡ್ಡಿಂಗ್ ಪೋಟೋ ಶೂಟ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿಯ ಚಂದ್ರು ಮತ್ತು ಶಶಿಕಲಾ ಸಾವನ್ನಪ್ಪಿದ ನವಜೋಡಿಯಾಗಿದ್ದು ನ.22 ರಂದು ಮದುವೆಗೆ ದಿನ ನಿಗದಿಯಾಗಿತ್ತು.
ನೀರಿಗೆ ಬಿದ್ದು ಸಾವನ್ನಪ್ಪಿದ ಇಬ್ಬರ ಮೃತದೇಹಗಳನ್ನ ಸ್ಥಳೀಯರು ಮತ್ತು ಪೊಲೀಸರು ಸೇರಿ ಹೊರತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm