ಬ್ರೇಕಿಂಗ್ ನ್ಯೂಸ್
15-09-23 05:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.15: ರಾಜ್ಯ ಪೊಲೀಸ್ ಇಲಾಖೆ ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕಾಗದರಹಿತ ಹಾಗೂ ಪರಿಸರಸ್ನೇಹಿ ನೀತಿಗೆ ಒತ್ತು ನೀಡಲು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.
ಇ-ಎಫ್ಐಅರ್ ದಾಖಲಿಸುವುದು ಹೇಗೆ?:
ದಿನೇ ದಿನೇ ಪೊಲೀಸ್ ಇಲಾಖೆ ಸ್ಮಾರ್ಟ್ ಆಗುತ್ತಿದೆ. ಇ-ಎಫ್ಐಆರ್ ವ್ಯವಸ್ಥೆಯಿಂದ ಸಾರ್ವಜನಿಕರು ಸುಖಾಸುಮ್ಮನೆ ಪೊಲೀಸ್ ಠಾಣೆಗೆ ಅಲೆಯುವುದು ತಪ್ಪಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ಕರ್ನಾಟಕ ಪೊಲೀಸ್ ವೆಬ್ಸೈಟ್ಗೆ ಹೋಗಿ ಅಲ್ಲಿ ಸಿಟಿಜನ್ ಡೆಸ್ಕ್ ಮೇಲೆ ಕ್ಲಿಕ್ ಮಾಡಿ ನೋಂದಾಯಿಸಬೇಕಿದೆ.
ಲಾಗಿನ್ ಆದ ಬಳಿಕ ಮೋಟಾರ್ ವಾಹನ ಕಳುವಿಗೆ ಸಂಬಂಧಪಟ್ಟಂತೆ ಇ-ಎಫ್ಐಅರ್ ದಾಖಲಿಸಬಹುದು. ವಾಹನದ ವಿವರ ಹಾಗೂ ದೂರುದಾರರ ಮಾಹಿತಿ ನಮೂದಿಸಬೇಕು. ಒಮ್ಮೆ ವಾಹನದ ನೋಂದಣಿ ಸಂಖ್ಯೆ, ಹೆಸರು ನಮೂದಿಸಿದರೆ ಸ್ವಯಂಚಾಲಿತವಾಗಿ ವಾಹನದ ಎಲ್ಲಾ ದಾಖಲಾತಿ ತಾನಾಗೇ ಭರ್ತಿಯಾಗಲಿದೆ. ನಂತರ ನಿಮ್ಮ ಮೊಬೈಲ್ ನಂಬರ್ಗೆ ಮೆಸೇಜ್ ಬರಲಿದೆ. ಈ ಮೂಲಕ ಸ್ವಯಂಚಾಲಿತವಾಗಿ ಇ-ಎಫ್ಐಅರ್ ದಾಖಲಾಗಲಿದೆ.
ಐಪಿಎಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ:ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜತೆ ಸಭೆ ನಡೆಸುತ್ತಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಪಿಎಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದ ಕಾನೂನು ಸುವ್ಯವಸ್ಥೆ, ಸಂಚಾರ ಹಾಗೂ ಸೈಬರ್ ಕ್ರೈಂ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ತಡೆಯಲು ರಚಿಸಲಾಗಿದ್ದ ಫ್ಯಾಕ್ಟ್ ಚೆಕ್ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.
Police department E FIR first time in Karnataka inaugurated by CM Siddaramaiah.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm