ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm