ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am