ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm