ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am