ಬ್ರೇಕಿಂಗ್ ನ್ಯೂಸ್
18-09-23 09:42 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.18: ರಾಜ್ಯದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತ ಎಂದು ಘೋಷಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ ತಡೆಯಾಜ್ಞೆ ನೀಡಿದೆ. ಆದರೆ ಪ್ರಜ್ವಲ್ ಅವರು ಸಂಸತ್ತಿನ ಕಲಾಪಗಳಲ್ಲಿ ಭಾಗವಹಿಸಬಹುದಾದರೂ ಸಂಸದರಾಗಿ ಮತ ಚಲಾಯಿಸಲು ಮತ್ತು ಯಾವುದೇ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಪೀಠ ಹೇಳಿದೆ.
ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಕೆಕೆ ವೇಣುಗೋಪಾಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಚುನಾವಣಾ ಅರ್ಜಿದಾರರ ಪರ ಹಿರಿಯ ವಕೀಲರಾದ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಬಾಲಾಜಿ ಶ್ರೀನಿವಾಸನ್ ವಾದ ಮಂಡಿಸಿದರು.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಜ್ವಲ್ ಅವರ ಚುನಾವಣಾ ಅಫಿಡವಿಟ್ನಲ್ಲಿ ಅವರ ಆಸ್ತಿ ಸೇರಿದಂತೆ ಸಂಪೂರ್ಣ ಅಗತ್ಯವಿರುವ ವಿವರಗಳನ್ನು ಬಹಿರಂಗಪಡಿಸದ ಕಾರಣ 2019ರ ಚುನಾವಣೆಯನ್ನು ಅಮಾನ್ಯ ಮತ್ತು ಅನೂರ್ಜಿತ ಎಂದು ಘೋಷಿಸಿತ್ತು. ನ್ಯಾಯಮೂರ್ತಿ ಕೆ ನಟರಾಜನ್ ಅವರು ಅಂದಿನ ಬಿಜೆಪಿ ಅಭ್ಯರ್ಥಿ ಮತ್ತು ಈಗ ಜೆಡಿಎಸ್ ಶಾಸಕ ಎ ಮಂಜು ಮತ್ತು ಇನ್ನೊಬ್ಬರು ಸಲ್ಲಿಸಿದ್ದ ಚುನಾವಣಾ ಅರ್ಜಿಗಳ ಮೇಲೆ ತೀರ್ಪು ನೀಡಿದ್ದರು.
The Supreme Court on Monday stayed the Karnataka High Court's September 1 order declaring the election of lone JD(S) MP Prajwal Revanna from Hassan as null and void. A bench of Chief Justice D Y Chandrachud and Justices J B Pardiwala and Manoj Mishra, however, said Prajwal would not be entitled to cast his vote and receive any allowances as an MP, though he can participate in Parliament's proceedings.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm