ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm