ಬ್ರೇಕಿಂಗ್ ನ್ಯೂಸ್
18-09-23 10:52 pm HK News Desk ಕರ್ನಾಟಕ
ದಾವಣಗೆರೆ, ಸೆ.18: ನಿಮ್ಮ ದುರಹಂಕಾರದ ಮಾತುಗಳಿಂದಲೇ ಹಲವರು ಬಿಜೆಪಿ ಬಿಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಸೋಮವಾರ ಮಾತನಾಡಿದ ಮಾಜಿ ಸಚಿವರು, " ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ನನ್ನ ಬಗ್ಗೆ ಹಗುರವಾಗಿ ಮಾತನಾಡಿದ್ದಾನೆ. ನಾನು ಪಕ್ಷ ಕಟ್ಟಿ, ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇನೆ. ಬಿಜೆಪಿಗೆ ಹಾಲಿ ಜಿಲ್ಲಾಧ್ಯಕ್ಷನ ಕೊಡುಗೆ ಏನು, ಆತ ಕೇಂದ್ರ ಸರ್ಕಾರದ ಕರಪತ್ರಗಳನ್ನ ಹಂಚಿದ್ದಾನಾ? ಚುನಾವಣೆಯಲ್ಲಿ ಯಾವ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದಾನೆ ? " ಎಂದು ಪ್ರಶ್ನಿಸಿದ್ದಾರೆ.
ನನ್ನ ಬಗ್ಗೆ ಮಾತನಾಡಿದರೆ ಹುಷಾರ್!
ಜಿಲ್ಲಾ ಬಿಜೆಪಿಯಲ್ಲಿ ಇಂತವರ ದೌರ್ಜನ್ಯದಿಂದ ನೂರಾರು ಮುಖಂಡರು ಪಾರ್ಟಿ ಬಿಡುತ್ತಿದ್ದಾರೆ. ನನ್ನ ಬಗ್ಗೆ ಮಾತನಾಡಿದರೆ ಹುಷಾರ್! ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ನನಗೆ ತಾಯಿ ಸಮಾನ ;
" ಬಿಜೆಪಿ ಪಕ್ಷವೆಂದರೆ ನನಗೆ ತಾಯಿ ಸಮಾನ, ಪಕ್ಷ ನನಗೆ ಯಾವುದೇ ದ್ರೋಹ ಮಾಡಿಲ್ಲ. ಕೆಲವರು ದೌರ್ಬಲ್ಯಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಅವರು ಏನು ಬೇಕಾದರೂ ಮಾತನಾಡಲಿ " ಎಂದರು.
ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ ;
" ಕಾಂಗ್ರೆಸ್ನಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಮಾತನಾಡಿ, ನಾನು ಅಷ್ಟು ಪವರ್ ಫುಲ್ ಲೀಡರ್ ಅಲ್ಲ, ನಾನು ಸಾಮಾನ್ಯ ಕಾರ್ಯಕರ್ತ, ಅಧಿಕಾರದಲ್ಲಿರುವ ಕಾಂಗ್ರೆಸ್ನವರು ನನಗೆ ಹೇಗೆ ಟಿಕೆಟ್ ಕೊಡ್ತಾರೆ? " ಎಂದು ಪ್ರಶ್ನೆ ಮಾಡಿದರು.
M p Renukacharya slams senior BJP leaders, says many are leaving Party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am