ಬ್ರೇಕಿಂಗ್ ನ್ಯೂಸ್
10-11-20 11:20 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 10: ಭಾರೀ ಕುತೂಹಲ ಮೂಡಿಸಿರುವ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಿರಾ ಮತ್ತು ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರಗಳ ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವುದು ಖಚಿತವಾಗಿದೆ.
ಎಂಟು ಸುತ್ತುಗಳ ಮತ ಎಣಿಕೆಯಲ್ಲಿ ಮುನಿರತ್ನ 22 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ಪರರವಾಗಿ 39,233 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಕುಸುಮಾ 19,729 ಮತಗಳನ್ನು ಪಡೆದಿದ್ದಾರೆ.


ಇನ್ನು ಶಿರಾ ಕ್ಷೇತ್ರದಲ್ಲಿ ಐದು ಸುತ್ತುಗಳ ಮತ ಎಣಿಕೆ ಮುಗಿದಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 14,232 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಜಯಚಂದ್ರ 12,788 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಮ್ಮಾಜಮ್ಮ ಪರವಾಗಿ 8,788 ಮತಗಳನ್ನು ಪಡೆದಿದ್ದಾರೆ.
ಆರ್.ಆರ್. ನಗರದಲ್ಲಿ ಮುನಿರತ್ನ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
The counting of votes for by-polls to two crucial assembly constituencies in Rajarajeshwari Nagar (RR Nagar) in Bengaluru and Sira in Tumkur has begun.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm