ಬ್ರೇಕಿಂಗ್ ನ್ಯೂಸ್
20-09-23 11:32 am HK News Desk ಕರ್ನಾಟಕ
ಹಾಸನ, ಸೆ.20: ಹೊಳನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ವಿಚಾರದಲ್ಲಿ ನಡೆದ ಸವಾಲಿನ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬವರು ಹತ್ತು ಪ್ಯಾಕೆಟ್ ಮದ್ಯ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದ. ತಿಮ್ಮೇಗೌಡ 90 ಎಂಎಲ್ನ 10 ಪ್ಯಾಕೆಟ್ ಮದ್ಯವನ್ನು ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಸ್ಥಳದಲ್ಲಿ ಕುಸಿದು ಬಿದ್ದ ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Hassan Alcohol challenge, man dies after drinking 10 packets of 90 ML.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm