ಬ್ರೇಕಿಂಗ್ ನ್ಯೂಸ್
20-09-23 11:32 am HK News Desk ಕರ್ನಾಟಕ
ಹಾಸನ, ಸೆ.20: ಹೊಳನರಸೀಪುರ ತಾಲೂಕಿನ ಸಿಗರನಹಳ್ಳಿಯಲ್ಲಿ ಮದ್ಯ ಸೇವನೆ ವಿಚಾರದಲ್ಲಿ ನಡೆದ ಸವಾಲಿನ ಪಂದ್ಯದಲ್ಲಿ ತಿಮ್ಮೇಗೌಡ (60) ಎಂಬವರು ಹತ್ತು ಪ್ಯಾಕೆಟ್ ಮದ್ಯ ಸೇವಿಸಿ ಮೃತಪಟ್ಟ ಘಟನೆ ನಡೆದಿದೆ.
ಸಿಗರನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು, ತಿಮ್ಮೇಗೌಡರ ಜತೆ ಅರ್ಧ ಗಂಟೆಯಲ್ಲಿ 90 ಎಂಎಲ್ನ 10 ಪ್ಯಾಕೆಟ್ ಮದ್ಯ ಸೇವನೆಗೆ ಚಾಲೆಂಜ್ ಮಾಡಿದ್ದ. ತಿಮ್ಮೇಗೌಡ 90 ಎಂಎಲ್ನ 10 ಪ್ಯಾಕೆಟ್ ಮದ್ಯವನ್ನು ಸೇವಿಸಿದ ಅರ್ಧ ಗಂಟೆ ನಂತರ ರಕ್ತವಾಂತಿ ಮಾಡಿಕೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಸ್ಥಳದಲ್ಲಿ ಕುಸಿದು ಬಿದ್ದ ತಿಮ್ಮೇಗೌಡರನ್ನು ಗ್ರಾಮದ ನಾಲ್ಕಾರು ಮಂದಿ ಎತ್ತಿಕೊಂಡು ಹೋಗಿ ಮನೆಯಲ್ಲಿ ಮಲಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ನಿತ್ರಾಣಗೊಂಡಿದ್ದ ತಿಮ್ಮೇಗೌಡ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ದೂರು ದಾಖಲಿಸಿದ್ದು, ದೇವರಾಜ ಹಾಗೂ ಕೃಷ್ಣೇಗೌಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತಿಮ್ಮೇಗೌಡರ ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Hassan Alcohol challenge, man dies after drinking 10 packets of 90 ML.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm