ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm