ಬ್ರೇಕಿಂಗ್ ನ್ಯೂಸ್
20-09-23 08:08 pm HK News Desk ಕರ್ನಾಟಕ
ವಿಜಯನಗರ, ಸೆ.20: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ.
ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ.

ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು, ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ.
ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.
Chaitra Kundapura, Halashree Swamiji handovers 65 lakhs to person at Mysuru, Video goes viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am