ಬ್ರೇಕಿಂಗ್ ನ್ಯೂಸ್
20-09-23 09:37 pm HK News Desk ಕರ್ನಾಟಕ
ಮೈಸೂರು, ಸೆ.20: ಚೈತ್ರಾ ಕುಂದಾಪುರ ಅವರಿಂದ ಒಟ್ಟು 17ಕ್ಕೂ ಹೆಚ್ಚು ಜನರು ಮೋಸ ಹೋಗಿದ್ದಾರೆ. 23 ಮಂದಿಗೆ ಟಿಕೆಟ್ ಕೊಡಿಸಿ ಅವರಿಂದ ಹಣ ಪಡೆದಿದ್ದಾರೆ. 40 ಜನರು ಈ ಟಿಕೆಟ್ ಪಡೆಯುವ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 185 ಕೋಟಿ ರೂಪಾಯಿ ಕೈ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 9 ಜನರ ತಂಡ ಕಟ್ಟಿಕೊಂಡು ಮೋಸ ಮಾಡಿದ್ದಾರೆ. ಇವರೆಲ್ಲಾ ಬಿಜೆಪಿ ಹಾಗೂ ಆರೆಸ್ಸೆಸ್ ಕಾರ್ಯಕರ್ತರು. ಇನ್ನೆರಡು ದಿನಗಳಲ್ಲಿ ಚೈತ್ರಾ ಕುಂದಾಪುರ ಪ್ರಕರಣದ ಎಲ್ಲ ವಿವರ ಬಹಿರಂಗ ಆಗಲಿದೆ.
ಚೈತ್ರಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ ಜೊತೆ ನೇರ ಸಂಪರ್ಕ ಹೊಂದಿದ್ದಾರೆ. ಸಿ.ಟಿ.ರವಿ, ಬಿ.ಎಸ್.ಯಡಿಯೂರಪ್ಪ, ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಚೈತ್ರಾ ಬಿಜೆಪಿ ಅವಧಿಯಲ್ಲಿ ನಡೆದಿರುವ ಪಿಎಸ್ಐ ಅಕ್ರಮ ಸೇರಿ ನಾಲ್ಕು ಹಗರಣಗಳಲ್ಲಿ ಭಾಗಿಯಾಗಿರುವ ಮಾಹಿತಿಗಳಿವೆ. ಚೈತ್ರಾಗೆ ಜೈಲಿನಲ್ಲಿರುವ ವ್ಯಕ್ತಿಗಳ ಜೊತೆಗೂ ನೇರ ಸಂಪರ್ಕ ಇದೆ ಎಂದು ಲಕ್ಷ್ಮಣ್ ಹೇಳಿದ್ದಾರೆ.
KPCC spokesperson M Lakshman Slams Chaitra Kundapur says 17 have been cheated, 185 crore dealing has been done.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm