ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm