ಬ್ರೇಕಿಂಗ್ ನ್ಯೂಸ್
22-09-23 09:06 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.22: ಚೈತ್ರಾ ಕುಂದಾಪುರ ಅವರಿಗೆ ಗರಿಷ್ಠ ಶಿಕ್ಷೆ ಕೊಡಬೇಕು. ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ. ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ. ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್ ಪ್ರಚಾರಕಿ ಆಗೋಕೆ ಪದಾಧಿಕಾರಿಗಳಾಗಿರಬೇಕು. ನಮ್ಮ ಪಕ್ಷಕ್ಕೂ ಅವರಿಗೂ ಸಂಬಂಧ ಇಲ್ಲ. ಅದರ ಬಗ್ಗೆ ತನಿಖೆ ಆಗ್ತಾ ಇದೆ. ಕಾಂಗ್ರೆಸ್ ಪಕ್ಷ ಈ ಬಗ್ಗೆ ತುಂಬಾ ಮಾತಾಡ್ತಾ ಇದೆ.

ಕಾಂಗ್ರೆಸ್ ಪಕ್ಷದ ನಾಯಕರು ಕಳೆದ ಹಲವು ವರ್ಷಗಳ ಹಿಂದೆ ಮಾರ್ಗರೆಟ್ ಆಳ್ವ ಅವರು ಟಿಕೆಟ್ ಮಾರಿದ್ದಾರೆ ಅಂದಿದ್ರು. ಕಾಂಗ್ರೆಸ್ ನಾಯಕರು ತಮ್ಮ ನಡವಳಿಕೆ ನೋಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ತಲೆತಲಾಂತರದಿಂದ ಟಿಕೆಟ್ ಮಾರಾಟ ಮಾಡ್ತಾ ಇದ್ದೀರಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ಕಾನೂನು ಇದೆ. 20 ಸಾವಿರಕ್ಕಿಂತ ಹೆಚ್ಚು ಹಣವನ್ನು ಟ್ರಾನ್ಸಾಕ್ಷನ್ ಮಾಡಬಾರದು ಅಂತ ಇದೆ. ದುಡ್ಡು ಕೊಟ್ಟ ಉದ್ಯಮಿಗೆ ಬುದ್ಧಿ ಬೇಡ್ವಾ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಚೈತ್ರಾ ಕುಂದಾಪುರ ಅವರ ಬಗ್ಗೆ ಯಾರಿಗೂ ಅನುಕಂಪ ಬರುವಂತ ಪ್ರಶ್ನೆಯೇ ಇಲ್ಲ. ತನಿಖೆ ಮಾಡುವಂತಹ ವಿಶೇಷ ತಂಡ ಈ ಬಗ್ಗೆ ತನಿಖೆ ಮಾಡಬೇಕು. ಇಷ್ಟು ದುಡ್ಡು ಎಲ್ಲಿಂದ ಬಂತು ಅನ್ನೋದು ಗಂಭೀರ ವಿಷಯ. ರಾಜಕಾರಣದಲ್ಲಿ ಈ ರೀತಿ ನಡೆದಿದೆ ಅಂತ ದೊಡ್ಡ ಸುದ್ದಿಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಿ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
chaitra kundapur case, Congress is in the business of selling tickets since generations slams Pralhad Joshi.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm