ಬ್ರೇಕಿಂಗ್ ನ್ಯೂಸ್
10-11-20 01:21 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿ ನಗರದ ಹೊಸಗುಡ್ಡದಹಳ್ಳಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ವ್ಯಾಪಾರ ಕೇಂದ್ರಗಳಿಗೂ ಬೆಂಕಿ ಹಬ್ಬಿಕೊಂಡಿದೆ. ಬೆಂಕಿಯಿಂದಾಗಿ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಫ್ಯಾಕ್ಟರಿಯಲ್ಲಿ ಪೇಂಟ್ ಮತ್ತು ಥಿನ್ನರ್ ಉತ್ಪಾದನೆಯಾಗುತ್ತಿದ್ದು ಇದಕ್ಕೆ ಸುಲಭದಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಅದರ ಮಾಲೀಕ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಗಳ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಭಾರೀ ಹೊಗೆಯಿಂದಾಗಿ ಅಲ್ಲಿ ಉಸಿರುಕಟ್ಟುವ ವಾತಾವರಣ ಉಂಟಾಗಿದೆ. ಫ್ಯಾಕ್ಟರಿ ಹೊರಗೆ ನಿಲ್ಲಿಸಿದ್ದ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ.

ಕಾರಿನ ಶೆಡ್ ಮೂಲಕ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದ್ದು, ಇಡೀ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಜನನಿಬಿಡ ಪ್ರದೇಶದಲ್ಲಿ ಈ ಕಾರ್ಖಾನೆ ಇದ್ದು, ಕೂಡಲೇ ಅಲ್ಲಿನ ಸ್ಥಳೀಯರು ಮನೆ ಬಿಟ್ಟು ಹೊರಗೆ ಓಡಿದ್ದಾರೆ. ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪೊಲೀಸರು ಮತ್ತು ಎಂಟು ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿಗಳ ಜೊತೆ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
A massive fire broke out in a chemical factory in West Bengaluru on Tuesday morning, sending the locals in a state of frenzy.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 08:09 pm
HK News Staffer
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
06-08-26 06:13 pm
HK News Staffer
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am
Praveen Nettaru, NIA, Arrest: ಪ್ರವೀಣ್ ನೆಟ್ಟಾರ...
06-08-26 10:05 am
ಉಳ್ಳಾಲದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ; ಡೆತ್...
05-08-26 09:08 pm