ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm