ಬ್ರೇಕಿಂಗ್ ನ್ಯೂಸ್
25-09-23 03:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.25: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರುಪಾಯಿ ಪಡೆದು ಪಂಗನಾಮ ಹಾಕಿದ್ದ ಚೈತ್ರಾ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಬಂಧನದ ವೇಳೆ ಹೈಡ್ರಾಮಾ ಮಾಡಿದ್ದ ಚೈತ್ರಾ ಜೈಲಿನಲ್ಲಿ ಕಣ್ಣೀರು ಹಾಕಲು ಶುರು ಮಾಡಿದ್ದಾಳೆ.
ಶನಿವಾರ ಸಂಜೆ ಪರಪ್ಪನ ಅಗ್ರಹಾರ ಜೈಲು ಪ್ರವೇಶಿಸಿದ ಚೈತ್ರಾ ಮತ್ತು ಇತರ ಐದು ಮಂದಿಯನ್ನು ಹೊಸ ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ಅವರನ್ನು 10 ದಿನಗಳ ಕಾಲ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಿದ್ದಾರೆ ಎನ್ನಲಾಗಿದೆ. ಮೊದಲ ದಿನ ರಾತ್ರಿಯಲ್ಲಿ ಜೈಲು ಸಿಬ್ಬಂದಿ ಕೊಟ್ಟ ಚಪಾತಿ, ಅನ್ನ ಸಾಂಬಾರ್ ಸೇವಿಸಿದ್ದ ಚೈತ್ರಾ ಇಡೀ ರಾತ್ರಿ ನಿದ್ರೆ ಇಲ್ಲದೆ ಕಣ್ಣೀರು ಹಾಕಿದ್ದಳು ಎಂದು ಜೈಲಿನ ಸಿಬಂದಿ ತಿಳಿಸಿದ್ದಾರೆ.

ನಿದ್ದೆ ಇಲ್ಲದೆ ರಾತ್ರಿ ಕಳೆದ ಚೈತ್ರಾ, ಭಾನುವಾರ ಬೆಳಗ್ಗೆ ಜೈಲು ಸಿಬ್ಬಂದಿ ಕೊಟ್ಟ ಪಲಾವ್ ಸೇವಿಸಿದ್ದಾಳೆ. ಆಕೆಗೆ ಜೈಲಿನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆಯನ್ನು ನೀಡಿದ್ದು, ಅದರಂತೆ 9,737 ಯುಟಿಪಿ ನಂಬರ್ ನೀಡಲಾಗಿದೆ. ಉಳಿದಂತೆ ಈಕೆ ಜೊತೆ ಜೈಲು ಸೇರಿದ ಮೋಹನ್ಗೆ 9,738, ರಮೇಶ್ಗೆ 9,739, ಚೆನ್ನಾ ನಾಯಕ್ಗೆ 9,740, ಧನರಾಜ್ಗೆ 9,741 ರಂತೆ ಕೈದಿ ಸಂಖ್ಯೆ ನೀಡಲಾಗಿದೆ.
ಒಂದು ರಾತ್ರಿ ಪರಪ್ಪನ ಅಗ್ರಹಾರದ ಸಾಮಾನ್ಯ ಜೈಲಿನಲ್ಲಿ ವಾಸ್ತವ್ಯ ಹೂಡಿದ್ದ ಚೈತ್ರಾ ಅಂಡ್ ಗ್ಯಾಂಗ್ ಭಾನುವಾರ ಹೊಸ ಬಂಧೀಖಾನೆಯ ಕ್ವಾರಂಟೈನ್ ಸೆಲ್ಗೆ ಶಿಫ್ಟ್ ಆಗಿದ್ದಾರೆ. ಒಂಬತ್ತು ದಿನಗಳ ಬಳಿಕ ಹಳೆ ಬಂಧಿಖಾನೆಗೆ ಎಲ್ಲರನ್ನೂ ಶಿಫ್ಟ್ ಮಾಡಲಿದ್ದಾರೆ. ಉಳಿದ ಆರೋಪಿಗಳು ಚೈತ್ರಾಳ ಮೇಲೆಯೇ ಬೊಟ್ಟು ಮಾಡಿದ್ದು ಆಕೆ ಹೇಳಿದಂತೆ ಮಾಡಿದ್ದೇವೆ ಎನ್ನುವುದು ಸಾಕ್ಷ್ಯ ಸಹಿತ ಸಿಕ್ಕಿಬಿದ್ದಂತಾಗಿದೆ.
Chaitra Kundapur in Bangalore Jail, Hindu Fire band busts in tears spending night.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am