ಬ್ರೇಕಿಂಗ್ ನ್ಯೂಸ್
26-09-23 12:37 pm HK News Desk ಕರ್ನಾಟಕ
ಮಧುಗಿರಿ, ಸೆ.26: ತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಾವಗಡ ತಾಲ್ಲೂಕಿನ ಗುಜ್ಜನುಡು ಗ್ರಾಮದ ಆಕಾಶ್ ( 26) , ಕಾರ್ತಿಕ್ (28) ಹೇಮಂತ್ (30) ಮೃತರು. ಗಾಯಾಳು ಉಜ್ವಲ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಪಾವಗಡಕ್ಕೆ ಹೋಗುತ್ತಿದ್ದ ಕಾರು, ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ ಮುಖಾಮುಖಿಯಾಗಿವೆ. ಮೃತರು ಗುಜ್ಜನಡು ಗ್ರಾಮದಲ್ಲಿ ನಡೆಯುತ್ತಿದ್ದ ಮಾರಮ್ಮ ದೇವಿ ರಥೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು.
ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tumkur Car Accident, three killed on spot near Pavagada.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm