ಬ್ರೇಕಿಂಗ್ ನ್ಯೂಸ್
10-11-20 05:44 pm Bangalore Correspondent ಕರ್ನಾಟಕ
ಬಾಗಲಕೋಟೆ, ನವೆಂಬರ್ 10: ಉಪ ಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ಗೆದ್ದಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಆರ್.ಆರ್. ನಗರ ಮತ್ತು ಶಿರಾದಲ್ಲಿ ಗೆಲ್ಲುತ್ತೇವೆ ಅಂದ್ಕೊಂಡಿದ್ದೆವು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸರಕಾರದಲ್ಲಿ ಆಡಳಿತದಲ್ಲಿರುವವರು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಆದರೆ ಬಿಜೆಪಿ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿರುವ ಮಾಹಿತಿ ನನಗಿದೆ. ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಇರಲಿಲ್ಲ. ಶಿರಾದಲ್ಲಿ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ಒಮ್ಮತದಿಂದಲೇ ಅಭ್ಯರ್ಥಿ ಹಾಕಿದ್ದರು. ಆರ್.ಆರ್.ನಗರದಲ್ಲಿ ಆಯ್ಕೆ ವಿಳಂಬವಾದರೂ, ವಿದ್ಯಾವಂತೆಯನ್ನು ಕಣಕ್ಕಿಳಿಸಿದ್ದೇವೆ. ಆದರೆ, ಬಿಜೆಪಿ ಅಭ್ಯರ್ಥಿ ಹಣ ಹಂಚಿ ಚುನಾವಣೆ ಗೆದ್ದಿದ್ದಾರೆ. ಜೆಡಿಎಸ್ ನವರು ಅಲ್ಲಿ ವೀಕ್ ಕ್ಯಾಂಡಿಡೇಟ್ ಹಾಕಿ, ಬಿಜೆಪಿಗೆ ಸಹಕಾರ ನೀಡಿದ್ದಾರೆ ಎಂದರು.
ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ, ಫಲಿತಾಂಶ ಭಿನ್ನವಾಗಿ ಬರುತ್ತಿರುವುದನ್ನು ನೋಡಿದರೆ ಅನುಮಾನಕ್ಕೆ ಕಾರಣವಾಗುತ್ತಿದೆ. ಪೂರ್ತಿ ಫಲಿತಾಂಶ ಬಂದಿಲ್ಲ. ಏನಾಗುತ್ತೋ ನೋಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm