ಬ್ರೇಕಿಂಗ್ ನ್ಯೂಸ್
10-11-20 05:44 pm Bangalore Correspondent ಕರ್ನಾಟಕ
ಬಾಗಲಕೋಟೆ, ನವೆಂಬರ್ 10: ಉಪ ಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ಗೆದ್ದಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಆರ್.ಆರ್. ನಗರ ಮತ್ತು ಶಿರಾದಲ್ಲಿ ಗೆಲ್ಲುತ್ತೇವೆ ಅಂದ್ಕೊಂಡಿದ್ದೆವು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸರಕಾರದಲ್ಲಿ ಆಡಳಿತದಲ್ಲಿರುವವರು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಆದರೆ ಬಿಜೆಪಿ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿರುವ ಮಾಹಿತಿ ನನಗಿದೆ. ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಇರಲಿಲ್ಲ. ಶಿರಾದಲ್ಲಿ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ಒಮ್ಮತದಿಂದಲೇ ಅಭ್ಯರ್ಥಿ ಹಾಕಿದ್ದರು. ಆರ್.ಆರ್.ನಗರದಲ್ಲಿ ಆಯ್ಕೆ ವಿಳಂಬವಾದರೂ, ವಿದ್ಯಾವಂತೆಯನ್ನು ಕಣಕ್ಕಿಳಿಸಿದ್ದೇವೆ. ಆದರೆ, ಬಿಜೆಪಿ ಅಭ್ಯರ್ಥಿ ಹಣ ಹಂಚಿ ಚುನಾವಣೆ ಗೆದ್ದಿದ್ದಾರೆ. ಜೆಡಿಎಸ್ ನವರು ಅಲ್ಲಿ ವೀಕ್ ಕ್ಯಾಂಡಿಡೇಟ್ ಹಾಕಿ, ಬಿಜೆಪಿಗೆ ಸಹಕಾರ ನೀಡಿದ್ದಾರೆ ಎಂದರು.
ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ, ಫಲಿತಾಂಶ ಭಿನ್ನವಾಗಿ ಬರುತ್ತಿರುವುದನ್ನು ನೋಡಿದರೆ ಅನುಮಾನಕ್ಕೆ ಕಾರಣವಾಗುತ್ತಿದೆ. ಪೂರ್ತಿ ಫಲಿತಾಂಶ ಬಂದಿಲ್ಲ. ಏನಾಗುತ್ತೋ ನೋಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm