ಬ್ರೇಕಿಂಗ್ ನ್ಯೂಸ್
10-11-20 05:44 pm Bangalore Correspondent ಕರ್ನಾಟಕ
ಬಾಗಲಕೋಟೆ, ನವೆಂಬರ್ 10: ಉಪ ಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ. ಬಿಜೆಪಿಯವರು ಅಧಿಕಾರ ದುರುಪಯೋಗ ಮಾಡಿಕೊಂಡು ಚುನಾವಣೆ ಗೆದ್ದಿದ್ದಾರೆ ಎಂದು ವಿಪಕ್ಷ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಉಪ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಆರ್.ಆರ್. ನಗರ ಮತ್ತು ಶಿರಾದಲ್ಲಿ ಗೆಲ್ಲುತ್ತೇವೆ ಅಂದ್ಕೊಂಡಿದ್ದೆವು. ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಸರಕಾರದಲ್ಲಿ ಆಡಳಿತದಲ್ಲಿರುವವರು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕು. ಆದರೆ ಬಿಜೆಪಿ ಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿರುವ ಮಾಹಿತಿ ನನಗಿದೆ. ಬಿಜೆಪಿಯವರು ಹಣದ ಹೊಳೆ ಹರಿಸಿ ಗೆದ್ದಿದ್ದಾರೆ ಎಂದಿದ್ದಾರೆ.

ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಇರಲಿಲ್ಲ. ಶಿರಾದಲ್ಲಿ ಅಲ್ಲಿನ ಕಾರ್ಯಕರ್ತರು ಮತ್ತು ಮುಖಂಡರು ಒಮ್ಮತದಿಂದಲೇ ಅಭ್ಯರ್ಥಿ ಹಾಕಿದ್ದರು. ಆರ್.ಆರ್.ನಗರದಲ್ಲಿ ಆಯ್ಕೆ ವಿಳಂಬವಾದರೂ, ವಿದ್ಯಾವಂತೆಯನ್ನು ಕಣಕ್ಕಿಳಿಸಿದ್ದೇವೆ. ಆದರೆ, ಬಿಜೆಪಿ ಅಭ್ಯರ್ಥಿ ಹಣ ಹಂಚಿ ಚುನಾವಣೆ ಗೆದ್ದಿದ್ದಾರೆ. ಜೆಡಿಎಸ್ ನವರು ಅಲ್ಲಿ ವೀಕ್ ಕ್ಯಾಂಡಿಡೇಟ್ ಹಾಕಿ, ಬಿಜೆಪಿಗೆ ಸಹಕಾರ ನೀಡಿದ್ದಾರೆ ಎಂದರು.
ಬಿಹಾರದಲ್ಲಿ ಮಹಾಘಟಬಂಧನ್ ಗೆಲ್ಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಆದರೆ, ಫಲಿತಾಂಶ ಭಿನ್ನವಾಗಿ ಬರುತ್ತಿರುವುದನ್ನು ನೋಡಿದರೆ ಅನುಮಾನಕ್ಕೆ ಕಾರಣವಾಗುತ್ತಿದೆ. ಪೂರ್ತಿ ಫಲಿತಾಂಶ ಬಂದಿಲ್ಲ. ಏನಾಗುತ್ತೋ ನೋಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 05:06 pm
Mangalore Correspondent
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm