ಬ್ರೇಕಿಂಗ್ ನ್ಯೂಸ್
01-10-23 06:17 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ತಮ್ಮ ಮನೋಜ್ಞ ಅಭಿನಯ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ನಾಗಭೂಷಣ್ ವಿರುದ್ಧ ಹಿಟ್ ಅಂಡ್ ರನ್ ಕೇಸು ದಾಖಲಾಗಿ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಟ ನಾಗಭೂಷಣ್ ಕಾರು ಕನಕಪುರ ರಸ್ತೆಯ ವಸಂತಪುರ ರಸ್ತೆಯ ಅಪಾರ್ಟ್ ಮೆಂಟ್ ಬಳಿ ಆಪಘಾತವಾಗಿದ್ದು, ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ 48 ವರ್ಷದ ಪ್ರೇಮಾ ಎಂಬ ಮಹಿಳೆ ಮೃತಪಟ್ಟರೆ, ಅವರ ಪತಿ ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಹಳ್ಳಿಯ ಕೆ ಎಸ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ತನಿಖೆ ನಡೆಯುತ್ತಿದೆ.
ಖಾಸಗಿ ವಾಹಿನಿಯ ಕಾರ್ಯಕ್ರಮ ಮುಗಿಸಿ ಬರುವ ವೇಳೆ ನಾಗಭೂಷಣ ಅವರು ಕಾರು ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ನಾಗಭೂಷಣ ಅವರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ ಮೃತಪಟ್ಟಿದ್ದಾರೆ.
ನಾಗಭೂಷಣ್ ಅವರು ಕಳೆದ ರಾತ್ರಿ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡುಬಂದು ಫುಟ್ಪಾತ್ನಲ್ಲಿ ನಡೆದುಹೋಗುತ್ತಿದ್ದ ಕೃಷ್ಣ ಬಿ (58) ಮತ್ತು ಅವರ ಪತ್ನಿ ಎಸ್ ಪ್ರೇಮ ಅವರಿಗೆ ಡಿಕ್ಕಿ ಹೊಡೆದಿದೆ. ಫುಟ್ ಪಾತ್ಗೆ ಬಂದ ಕಾರು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪ್ರೇಮ ಅವರ ಮುಖ, ತಲೆಗೆ ಗಾಯವಾಗಿ ತೀವ್ರ ರಕ್ತಸ್ತ್ರಾವ ಮೂಗು ಹಾಗೂ ಬಾಯಿಯಿಂದ ರಕ್ತಬಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಕನ್ನಡದಲ್ಲಿ ಹಿಟ್ ಆಗಿರುವ ಕೌಸಲ್ಯಾ ಸುಪ್ರಜಾ ರಾಮ ಚಿತ್ರದಲ್ಲಿ ನಾಗಭೂಷಣ್ ನಟಿಸಿ ಜನಮೆಚ್ಚುಗೆ ಗಳಿಸಿದ್ದರು.
Kannada film star Nagabhushana NS' car that was involved in the deadly accident on Vasanthapura Main Road late on Saturday night.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm