ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm