ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am