ಬ್ರೇಕಿಂಗ್ ನ್ಯೂಸ್
01-10-23 06:56 pm Bangalore Correspondent ಕರ್ನಾಟಕ
ಬೆಂಗಳೂರು, ಅ 01: ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಹೊಸ ಹುದ್ದೆಗೆ ಅವರನ್ನು ನಿಯೋಜನೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.
ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಐಪಿಎಸ್ ಅಧಿಕಾರಿ ಡಿ. ಆರ್. ಸಿರಿ ಗೌರಿ ಅವರನ್ನು ವರ್ಗಾವಣೆ ಮಾಡಿದೆ. ಆ ಜಾಗಕ್ಕೆ ರವಿ ಡಿ. ಚನ್ನಣ್ಣನವರ್ ನೇಮಕಗೊಂಡಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು e-DPAR 162 SPS 2023, Date 8/6/2023ರ ಆದೇಶದಲ್ಲಿ ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಶನಿವಾರ ಈ ಆದೇಶವನ್ನು ಪರಿಷ್ಕರಣೆ ಮಾಡಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಡಿಐಜಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಆಗಿ ನೇಮಕ ಮಾಡಲಾಗಿದೆ. ಆದ್ದರಿಂದ ಕೆಲವೇ ದಿನಗಳಲ್ಲಿ ರವಿ ಡಿ. ಚನ್ನಣ್ಣನವರ್ ಎರಡು ಬಾರಿ ವರ್ಗಾವಣೆಗೊಂಡಿದ್ದಾರೆ.
IPS Ravi D. Channannavar transferred DIG of fire and safety Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am