ಬ್ರೇಕಿಂಗ್ ನ್ಯೂಸ್
02-10-23 06:40 pm HK News Desk ಕರ್ನಾಟಕ
ತುಮಕೂರು, ಅ.2: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ತಂದೆ, ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದವರು.
ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಿಂದ ನಿವೃತ್ತಿ ಹೊಂದಿದ್ದರು. ಸಾಕಷ್ಟು ಸಾಲ ಮಾಡಿಕೊಂಡಿದ್ದ ಸಿದ್ದಗಂಗಯ್ಯ, ಬೆಂಗಳೂರಿನ ಮಲ್ಲೇಶ್ವರಂ ಬಳಿಯಿರುವ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ಇಟ್ಟುಕೊಂಡಿದ್ದರು. ಇಂದು ಬೆಳಗಿನ ಜಾವ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ.
ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದ್ದು, ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
Three members of a family allegedly committed suicide by hanging themselves from a train near Panditanahalli railway track in Tumakuru. Father, mother and daughter committed suicide. The deceased have been identified as Siddagangaiah (2), Sunandamma and Geetha.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am