ಬ್ರೇಕಿಂಗ್ ನ್ಯೂಸ್
04-10-23 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.4: ಬಿಜೆಪಿ ಕಾರ್ಯಕರ್ತರೇ ವೇಷ ಹಾಗೂ ಹೆಸರು ಬದಲಿಸಿಕೊಂಡು ಕಿಡಿಗೇಡಿ ಕೃತ್ಯ ನಡೆಸುತ್ತಾರೆ. ಈ ರೀತಿ ಗಲಾಟೆ ಮಾಡಿಸುವುದು ಬಿಜೆಪಿಯವರ ಹುಟ್ಟುಗುಣ ಎಂದು ಸಚಿವ ರಾಮಲಿಂಗಾರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಗಲಾಟೆ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಕಿತಾಪತಿ ಮಾಡಿ ಕಿತ್ತಾಟ ತಂದಿಡುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ಕೋಮುಗಲುಭೆ ಮಾಡಿಸುವುದು, ಜಗಳ ಮಾಡಿಸುವುದು ಹಾಗೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುವುದು ಮೊದಲಿನಿಂದಲೂ ಮಾಡಿಕೊಂಡು ಬಂದಿದ್ದಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ಗಿರಿ, ಗಲಾಟೆ ಮಾಡುವುದು ಹೊಡೆಯುವುದು ಮಾಡಿಕೊಂಡು ಬಂದಿದ್ದರು. ಇದಕ್ಕೆಲ್ಲ ಬಿಜೆಪಿ ಕಾರ್ಯಕರ್ತರೇ ವೇಷ ಬದಲಿಸಿಕೊಂಡು ಕೆಲಸ ಮಾಡಿದ್ದಾರೆ. ರಕ್ತದಲ್ಲೇ ಅವರಿಗೆ ಇದೆಲ್ಲ ಬಂದು ಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಹೇಳಿಕೆ ವಿವಾದ ಸ್ವರೂಪ ಪಡೆಯುತ್ತಲೇ ತಾನು ಆ ಅರ್ಥದಲ್ಲಿ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ. ಬಿಜೆಪಿಯವರು ಜನರಲ್ ಆಗಿ ಯಾವ ರೀತಿ ಮಾಡ್ತಾರೆ ಅಂತ ಹೇಳಿದ್ದೆ ಅಷ್ಟೇ. ಅವರು ಸಾಮಾನ್ಯವಾಗಿ ಆ ರೀತಿ ಮಾಡ್ತಾರೆ ಎಂದಿದ್ದೇನೆ. ಬಿಜೆಪಿ ವೇಷ ಮರೆಸಿ ಮಾಡುತ್ತೆ ಅಂದಿದ್ದು ಹಳೆಯ ಘಟನೆಗಳ ಬಗ್ಗೆ. ಶಿವಮೊಗ್ಗ ಮತ್ತು ನನ್ನ ಹೇಳಿಕೆಗೆ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.
The BJP disguises itself and indulges in malpractices. Minister Ramalinga Reddy accused it of inciting communal riots. Bjp leaders reacted sharply to the minister's remarks, saying Ramalinga Reddy had made this politically motivated statement to cover up the government's failure.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm