ಬ್ರೇಕಿಂಗ್ ನ್ಯೂಸ್
05-10-23 11:25 am HK News Desk ಕರ್ನಾಟಕ
ಶಿವಮೊಗ್ಗ, ಅ.5: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಮಂಜುನಾಥ್ ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಮಂಜುನಾಥ್ ಅವರ ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು, ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
Shivamogga ED raids DCC Bank Chairman RM Manjunath Gowda house and office. The Enforcement Directorate (ED) on Thursday raided the residence of Congress leader RM Manjunath Gowda. ED sleuths arrived at Gowda’s residence at Sharavathinagar in Shivamogga’s Thirthahalli but found that it was locked.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am