ಬ್ರೇಕಿಂಗ್ ನ್ಯೂಸ್
11-11-20 11:38 am Headline Karnataka News Network ಕರ್ನಾಟಕ
ಬೆಂಗಳೂರು, ನ.11: ರಾಜ್ಯದಲ್ಲಿ ನಿತ್ಯ ಲಕ್ಷದ ಮೇಲೆ ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದರೂ ಎರಡು ಸಾವಿರದ ಅಸುಪಾಸಿನಲ್ಲಿ ಪ್ರಕರಣಗಳು ವರದಿಯಾಗುವ ಪ್ರವೃತ್ತಿ ಮುಂದುವರಿದಿದೆ. ಮಂಗಳವಾರ 2,362 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 4,215 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ 20 ಮಂದಿ ಮೃತರಾಗಿದ್ದಾರೆ.
ಗುಣಮುಖರ ಸಂಖ್ಯೆ ನಿತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 31,063ಕ್ಕೆ ಇಳಿದಿದೆ. ಸದ್ಯ 869 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿ ಮತ್ತು ರಾಮನಗರ ಜಿಲ್ಲೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಕೊರೋನಾ ಸೋಂಕಿತರು ದಾಖಲಾಗಿಲ್ಲ. ಈವರೆಗೆ ಒಟ್ಟು 8.51 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ 8.08 ಲಕ್ಷ ಜನರು ಗುಣಮುಖರಾಗಿದ್ದಾರೆ. ಈವರೆಗೆ 19 ಮಂದಿ ಕೊರೋನಾ ಸೋಂಕಿತರು ಅನ್ಯ ಕಾರಣದಿಂದ ಹಾಗೂ ಸೋಂಕಿನ ಕಾರಣದಿಂದ ಈವರೆಗೆ 11,430 ಮಂದಿ ಮರಣವನ್ನಪ್ಪಿದ್ದಾರೆ.
ಮಂಗಳವಾರ 1.09 ಲಕ್ಷ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ಈವೆಗೆ ಒಟ್ಟು 89.32 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಲ್ಲಿ 3.5 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ..!


ಬೆಂಗಳೂರಲ್ಲೇ ಹೆಚ್ಚು:
ಬೆಂಗಳೂರು ನಗರ ಜಿಲ್ಲೆಯಲ್ಲಿ 8, ಬೆಂಗಳೂರು ಗ್ರಾಮಾಂತರ 3, ಬಳ್ಳಾರಿ 2, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ತುಮಕೂರು ಮತ್ತು ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತರಾಗಿದ್ದಾರೆ. ಉಳಿದ ಇಪ್ಪತ್ತು ಜಿಲ್ಲೆಗಳಲ್ಲಿ ಯಾರೂ ಮೃತರಾಗಿಲ್ಲ
ಬೆಂಗಳೂರು ನಗರ ಜಿಲ್ಲೆಯಲ್ಲಿ 1,176 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಬಾಗಲಕೋಟೆ 11, ಬಳ್ಳಾರಿ 34, ಬೆಳಗಾವಿ 30, ಬೆಂಗಳೂರು ಗ್ರಾಮಾಂತರ 55, ಬೀದರ್ 10, ಚಾಮರಾಜ ನಗರ 13, ಚಿಕ್ಕಬಳ್ಳಾಪುರ 57, ಚಿಕ್ಕಮಗಳೂರು 42, ಚಿತ್ರದುರ್ಗ 31, ದಕ್ಷಿಣ ಕನ್ನಡ 87, ದಾವಣಗೆರೆ 29, ಧಾರವಾಡ 18, ಗದಗ 6, ಹಾಸನ 110, ಹಾವೇರಿ 13, ಕಲಬುರಗಿ 9, ಕೊಡಗು 7, ಕೋಲಾರ 25, ಕೊಪ್ಪಳ 16, ಮಂಡ್ಯ 86, ಮೈಸೂರು 135, ರಾಯಚೂರು 24, ರಾಮನಗರ 27, ಶಿವಮೊಗ್ಗ 25, ತುಮಕೂರು 136, ಉಡುಪಿ 27, ಉತ್ತರ ಕನ್ನಡ 20, ವಿಜಯಪುರ 78 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 25 ಹೊಸ ಪ್ರಕರಣಗಳು ಧೃಢ ಪಟ್ಟಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm