ಬ್ರೇಕಿಂಗ್ ನ್ಯೂಸ್
09-10-23 01:16 pm Bangalore Correspondent ಕರ್ನಾಟಕ
ಬೆಂಗಳೂರು, ಅ.9: ತಮ್ಮ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ಪಷ್ಟೀಕರಣ ನೀಡವಂತೆ ಕಳೆದ 8 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಾಗಿದೆ.
ಅ.3ರಂದು ಉಪ್ಪಾರಪೇಟೆ ಠಾಣೆ ಪೊಲೀಸರು ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಉಪವಾಸ ಅಂತ್ಯಗೊಳಿಸಿ ಆಹಾರ-ನೀರು ಸೇವಿಸುವಂತೆ ವೈದ್ಯರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆಹಾರ-ನೀರು ಸೇವಿಸದಿದ್ದಲ್ಲಿ ಜೀವಕ್ಕೆ ಅಪಾಯವಾಗಲಿದೆ ಎಂದು ವೈದ್ಯರು ಹೇಳಿದ್ದಾರೆ.
ಆದರೂ ಪುನೀತ್ ಕೆರೆಹಳ್ಳಿ, ಸರ್ಕಾರ ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ಸಂಬಂಧ ಸ್ಪಷ್ಟೀಕರಣ ನೀಡುವವರೆಗೂ ನಾನು ಆಹಾರ-ನೀರು ಸೇವಿಸುವುದಿಲ್ಲ. ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ನಾನು ಹೀಗೆಯೇ ಇರುತ್ತೇನೆ ಎಂದು ಪುನೀತ್ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ವರದಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು, ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಕೊಲೆ, ಬೆದರಿಕೆ, ಸುಲಿಗೆ ಸೇರಿ 10 ಪ್ರಕರಣಗಳ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಿಂದ ಹೊರಗಡೆ ಬಂದ ಪುನೀತ್ ಕೆರೆಹಳ್ಳಿ ಸರ್ಕಾರ ತನ್ನ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
The Capital City Police have registered two more cases against Hindu activist and National Defence Force president Puneeth Kerehalli. A case of attempt to suicide has been registered at Upparpet police station and V V Pura police station on charges of disturbing law and order.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am