ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm