ಬ್ರೇಕಿಂಗ್ ನ್ಯೂಸ್
12-10-23 04:11 pm HK News Desk ಕರ್ನಾಟಕ
ಶಿವಮೊಗ್ಗ, ಅ.12: ರಾಜ್ಯದ ಕುತಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯೆ ಅಥವಾ ಹಿಂದೂ ರಕ್ತ ಹರಿಯುತ್ತಿದೆಯೆ? ಈ ದೇಶದ ದೇಶದ್ರೋಹಿ ಮುಸಲ್ಮಾನರು ಅಖಂಡ ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ತಾಕತ್ತಿದ್ದರೆ ನಿಮಗೆ ಹಸಿರು ಬೇಕೋ ಏನು ಆರಿಸಿಕೊಳ್ಳಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹೇಡಿ ಹಿಂದೂ ಸಿದ್ದರಾಮಯ್ಯ. ರಾಷ್ಟ್ರ ಭಕ್ತ ಹಿಂದೂಗಳ ರಕ್ಷಣೆ ಇವರ ಕೈಯಲ್ಲಿ ಆಗುವುದಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ತರಲು ಹೊರಟರೆ ಕಾಂಗ್ರೆಸ್ ಒಪ್ಪುವುದಿಲ್ಲವಂತೆ. ಈ ಕಾನೂನು ಒಪ್ಪುವುದಾದರೇ ಇಲ್ಲಿ ಇರಿ, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ ಎಂದರು.
![]()
ಲಾಂಗು, ಮಚ್ಚು ತೋರಿಸಿದವರ ಎಷ್ಟು ಜನರ ಮೇಲೆ ಕೇಸ್ ಹಾಕಿದ್ದಿರಿ? ಹೆಣ್ಣು ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರಿ ನಾರ್ಮದಾಗಳು ನೀವು. ಮುಸ್ಲಿಮರಿಗೆ ಸಿದ್ದರಾಮಯ್ಯನವರ ರಕ್ಷಣೆಯಿದೆ. ಡಿಸಿ, ಎಸ್ಪಿ ಅವರೇ ಎಷ್ಟು ದಿನ ಕಾಂಗ್ರೆಸ್ ನ ಗುಲಾಮರಾಗುತ್ತಿರಿ? ಹರ್ಷನ ಕೊಲೆಯಾದಾಗ ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕುವಂತೆ ಹಾಕುತ್ತಿದ್ದೆವು, ಆದರೆ ನಾವು ಅದನ್ನು ಮಾಡಲಿಲ್ಲ. ಓಂ ಚಿತ್ರವನ್ನು ಸಿದ್ದರಾಮಯ್ಯನವರಿಗೆ ತೋರಿಸಬೇಕು. ಶಾಂತಿಯಿಂದ ಸಭೆ ಮಾಡುತ್ತಿದ್ದೇವೆ ಎಂದರು
ನಮ್ಮ ಸಮಾಜದವರನ್ನು ಮುಟ್ಟಿದರೆ ಅದೇ ಆಯುಧದಿಂದ ಉತ್ತರ ಕೊಡೋಣ. ಮುಸ್ಲಿಂ ಗೂಂಡಾಗಳು ಹರ್ಷನ ಕೊಲೆ ಮಾಡಿದ್ದಾರೆ. ನಿಮ್ಮ ಮಗ ಯತೀಂದ್ರನಿಗೆ ಕೊಲೆ ಮಾಡಿದ್ದರೆ ನಿಮಗೆ ಏನು ಅನಿಸುತ್ತಿತ್ತು? ಡಿಕೆ ಶಿವಕುಮಾರ್ ನಿಮ್ಮ ತಮ್ಮನನ್ನು ಮುಸ್ಲಿಮರು ಕೊಲೆ ಮಾಡಿದ್ದರೆ ಏನು ಅನಿಸುತ್ತಿತ್ತು ಎಂದು ಖಾರವಾಗಿ ಪ್ರಶ್ನಿಸಿದರು.
ಕನಿಷ್ಠ ಐದು ಮಕ್ಕಳಾದರೂ ಮಾಡಿಕೊಳ್ಳಿ. ನನಗೆ ಐದು ಮಕ್ಕಳು, ಎಂಟು ಮೊಮ್ಮಕ್ಕಳು. ನೀವು ಅಷ್ಟಾದರೂ ಮಾಡಿಕೊಳ್ಳಿ ಎಂದು ಈಶ್ವರಪ್ಪ ಹೇಳಿದರು.

ಮತ್ತೊಮ್ಮೆ ರಾಘಣ್ಣ ಸಂಸದರಾಗುತ್ತಾರೆ. ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ. ಹಿಂದೂ ಸಮಾಜ ರಕ್ಷಣೆ ಮಾಡುವ ಸರ್ಕಾರ ಬರುತ್ತದೆ. ಪ್ರತಿಬೂತ್ ನಲ್ಲಿ ಪ್ರಧಾನಿ ನೆನಪು ಮಾಡಬೇಕು. ರಾಘವೇಂದ್ರ ಎಂಪಿ ಆಗುವ ಮುಂಚೆ ಶಿವಮೊಗ್ಗ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ನೋಡಿ. ನಮ್ಮ ಜಿಲ್ಲೆ ಅಭಿವೃದ್ಧಿ ಹೇಗಾಗಿದೆ ಎಂದು ಅವರ ಪಕ್ಷದವರೇ ಹೇಳುತ್ತಾರೆ. ಅಖಂಡ ಭಾರತ ಜೊತೆಗೆ ಕೇಸರಿ ಭಾರತ ಮಾಡೋಣ. ಸಿದ್ದರಾಮಯ್ಯ ಕಿವುಡ, ಅವನಿಗೆ ಕೇಳಿಸುವ ಹಾಗೆ ಘೋಷಣೆ ಕೂಗಿ ಎಂದು ಏಕವಚನದಲ್ಲಿ ಟೀಕಿಸಿದರು.
KS Eshwarappa sparks controversy in Shivamogga, says make 5 children atleast for Hindu religion protection. Just as Muslims make more children even Hindus must make so. Says we must carry weapons if any Muslim touches us. Cm Siddaramaiah is in favour of only Muslims he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am