ಬ್ರೇಕಿಂಗ್ ನ್ಯೂಸ್
12-10-23 05:15 pm HK News Desk ಕರ್ನಾಟಕ
ಮೈಸೂರು, ಅ.12: ವಿವಾದಿತ ಮಹಿಷಾ ದಸರಾ ಮತ್ತು ಅದರ ವಿರುದ್ಧ ಬಿಜೆಪಿ ನಡೆಸಲು ಉದ್ದೇಶಿಸಿರುವ ಚಲೋ ಚಾಮುಂಡಿ ಜಾಥಾಗಳೆರಡಕ್ಕೂ ಮೈಸೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇದೇ ವೇಳೆ, ಮೈಸೂರು ಪುರಭವನದಲ್ಲಿ ಏರ್ಪಡಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಪೊಲೀಸರು ಷರತ್ತಿನ ಅನುಮತಿ ನೀಡಿದ್ದಾರೆ.
ಮೈಸೂರು ಮಹಿಷ ದಸರಾ ಸಮಿತಿಯು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆ ಬಳಿ ಆಯೋಜಿಸಲು ಉದ್ದೇಶಿಸಿದ್ದ ಮಹಿಷಾ ದಸರಾಗೆ ಪೊಲೀಸರು ಈಗಾಗಲೇ ಅನುಮತಿ ನಿರಾಕರಿಸಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯ ವರೆಗೆ ನಡೆಸಲು ಉದ್ದೇಶಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತರು ಸಭಾ ಕಾರ್ಯಕ್ರಮಕ್ಕೆ ಷರತ್ತಿನ ಅನುಮತಿಯೊಂದಿಗೆ ಆದೇಶ ಹೊರಡಿಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಪುರಭವನದ ಒಳ ಆವರಣದಲ್ಲಿ ಡಾ.ಬಾಬಾ ಸಾಹೇಬರಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಷ ಉತ್ಸವ ಹಾಗೂ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲಾಗುವುದು ಎಂದು ಮಹಿಷಾ ದಸರಾ ಸಮಿತಿ ತಿಳಿಸಿದೆ.
ಆದರೆ ಯಾವುದೇ ರೀತಿಯ ರ್ಯಾಲಿ, ಮೆರವಣಿಗೆ, ಪ್ರತಿಭಟನೆ ಮಾಡುವಂತಿಲ್ಲ. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
The Karnataka police has denied permission to Dalit and rationalist groups who were planning to celebrate Mahisha Dasara, an alternative Dasara celebration that is antithetic to the narrative that Mahishasura was a ‘Rakshasa’ or demon. The celebrations were planned to be held on October 13 in Mysuru with a procession by Dalit groups to Chamundi Hill.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am