ಬ್ರೇಕಿಂಗ್ ನ್ಯೂಸ್
14-10-23 01:36 pm HK News Desk ಕರ್ನಾಟಕ
ಮೈಸೂರು, ಅ.14: ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.
91 ವರ್ಷ ವಯಸ್ಸಿನ ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರೇ ಈ ಆರೋಪ ಮಾಡಿದ್ದಾರೆ.
ದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮೀಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮೀಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.
ಈ ಘಟನೆ ನಂತರ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಿಲ್ಲ.
Minister for Social Welfare H.C, Mahadevappa, who is also the Minister in charge of Mysuru district, said a probe will be conducted into the alleged demand for commission from the honorarium to be paid to sarod maestro Rajiv Taranath for his recital at Dasara programme.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am