ಬ್ರೇಕಿಂಗ್ ನ್ಯೂಸ್
14-10-23 03:55 pm HK News Desk ಕರ್ನಾಟಕ
ತುಮಕೂರು, ಅ.14: ಫೇಸ್ ಬುಕ್ ನಲ್ಲಿ ರಾಷ್ಟ್ರ ಧ್ವಜದ ಬಗ್ಗೆ ಸುಳ್ಳು ಪೋಸ್ಟ್ ಹಾಕಿದ್ದಾರೆಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಬಗ್ಗೆ ತುಮಕೂರಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತದ ಬಾವುಟಕ್ಕೆ ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ? @ಡಿ.ಕೆ. ಶಿವಕುಮಾರ್ #ಬಾಯ್ಕಾಟ್ ಲುಲುಮಾಲ್’ ಎಂದು ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದರು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಶಕುಂತಲಾ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಆ ಪ್ರಕರಣದಲ್ಲಿ ಪೊಲೀಸರು ಶಕುಂತಲಾ ಅವರನ್ನ ಬಂಧಿಸಿದ್ದರು.
The Karnataka police have booked Shankuntala Nataraj, a BJP worker attached to the party media cell for spreading false news about the Indian flag being disrespected at the Lulu Mall in Kerala's Kochi.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm