ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm