ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am