ಬ್ರೇಕಿಂಗ್ ನ್ಯೂಸ್
17-10-23 10:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಬಿಜೆಪಿ- ದಳದ ಮೈತ್ರಿ ಬಗ್ಗೆ ಮುನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೊಸ ದಾಳ ಉರುಳಿಸಿದ್ದಾರೆ. ಸಿಎಂ ಇಬ್ರಾಹಿಂ ದಳಪತಿಗಳಿಗೆ ಸವಾಲ್ ಎಸೆದಿದ್ದು ಎಚ್.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಚಾಟಿಸುವ ಸಾಮರ್ಥ್ಯ ಇದೆಯೆಂದು ಹೇಳಿ ಕುತೂಹಲ ಮೂಡಿಸಿದ್ದಾರೆ.
ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ. ಶಾಸಕರ ನಿರ್ಧಾರ ಏನು ಕಾದು ನೋಡಿ ಎಂದು ಸಿಎಂ ಇಬ್ರಾಹಿಂ ಟ್ವಿಸ್ಟ್ ಕೊಟ್ಟಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿ ವಿರೋಧಿಸಿ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿಎಂ ಇಬ್ರಾಹಿಂ ಬೆಂಗಳೂರಿನಲ್ಲಿ ಅ.16ರಂದು ಬೆಂಬಲಿಗರು, ಕಾರ್ಯಕರ್ತರ ಜತೆ ಸಭೆಯನ್ನು ನಡೆಸಿದ್ದರು. ಸಭೆಯಲ್ಲಿ ನಮ್ಮದೇ ಒರಿಜಿನಲ್ ಜೆಡಿಎಸ್. ಬಿಜೆಪಿಗೆ ಬೆಂಬಲ ಇಲ್ಲ ಎಂದಿರುವ ಇಬ್ರಾಹಿಂ, ನಾನೇ ರಾಜ್ಯಾಧ್ಯಕ್ಷ.. ನಾನೇಕೆ ಪಕ್ಷ ಬಿಡಲಿ. ನಾನು ಪಕ್ಷ ಬಿಡಲ್ಲ, ಬಿಜೆಪಿ ಜೊತೆಗೂ ಹೋಗಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಬ್ರಾಹಿಂಗೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಮಗೆ ಅದು ದೊಡ್ಡದಾಗಿ ಕಾಣುತ್ತಿದೆ. ಏನು ಸರಿ ಮಾಡಬೇಕೋ ಅದನ್ನು ನಾವು ಮಾಡುತ್ತೇವೆ.. ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.
ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಡಿಕೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಅವರಿಗೆ ಬಿಟ್ಟದ್ದು. ದಯವಿಟ್ಟು ಇಂತಹ ಸಿಲ್ಲಿ ವಿಚಾರಕ್ಕೆ ಬರಬೇಡಿ. ನಮಗೆ ಏನು ಮಾಡಬೇಕೊ, ಮಾಡುತ್ತೇವೆ. ನೀವು ತಲೆಕೆಡಿಸಿಕೊಂಡು ಬಂದಿದ್ದೀರಾ? ಅವರು ಫ್ರೀ ಇದ್ದಾರೆ ಮಾತಾಡ್ಕೊಳ್ಳಿ. ನಮ್ಮ ಪಕ್ಷದಲ್ಲಿ ಇರುವ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ನೀವು ಯಾಕೆ ವರಿ ಮಾಡಿಕೊಳ್ಳುತ್ತೀರಿ ಎಂದರು.
Jd(S) state president C M Ibrahim, who is upset over the BJP-Dal alliance, has thrown a new dice. Chief Minister Ibrahim has challenged the dalapathis, saying that he has the potential to expel HD Kumaraswamy from the party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am