ಬ್ರೇಕಿಂಗ್ ನ್ಯೂಸ್
12-11-20 10:15 am Headline Karnataka News Network ಕರ್ನಾಟಕ
ನವದೆಹಲಿ, ನ.12: ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಲುವಾಗಿ ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ನಿಷೇಧಿತ ಲಷ್ಕರ್ ಎ ತೊಯ್ಬಾ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ನಡೆಸುತ್ತಿದ್ದ ವಿವಿಧ ಸಾಮಾಜಿಕ ಜಾಲತಾಣಗಳ ಭಾಗವಾಗಿದ್ದ ಆರೋಪದ ಮೇರೆಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.
ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಪುತ್ರ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ (28) ಎಂಬಾತನೇ ಬಂಧಿತ ಯುವಕ. ಈತನನ್ನು ಬುಧವಾರ ನಸುಕಿನ ಜಾವ ಎನ್ಐಎ ತಂಡ ಬಂಧಿಸಿದೆ. ಈ ಕುರಿತು ಎನ್ಐಎ ವಕ್ತಾರರು ದೆಹಲಿಯಲ್ಲಿ ಹೇಳಿಕೆಯೊಂದನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.
ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ.
Youth from Sirsi, Karnataka was arrested by NIA in connection of having terror link with Lashkar-e-Taiba. The arrested has been identified as Sab Munna (28).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm