ಬ್ರೇಕಿಂಗ್ ನ್ಯೂಸ್
19-10-23 03:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ರಾಜ್ಯ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೇ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್ವೈ ಬಯಕೆಯಾಗಿತ್ತು. ಆದರೆ ಪಕ್ಷದ ಮತ್ತೊಂದು ಬಣ ಈ ಪ್ರಸ್ತಾಪಕ್ಕೆ ಹೈಕಮಾಂಡ್ ಅಂಗಳದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಕೇಂದ್ರ ವರಿಷ್ಠರು ವಿಜಯೇಂದ್ರಗೆ ಪಟ್ಟ ಕಟ್ಟಲು ಮುಂದಾಗಿದ್ದರೂ, ಅಂತಿಮ ನಿರ್ಧಾರಕ್ಕೆ ಬಂದಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಬೆಂಬಲ ಅಗತ್ಯ ಇರುವುದರಿಂದ ವಿಜಯೇಂದ್ರ ಬದಲಿಗೆ ಹಿರಿಯ ಪುತ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸ್ಥಾನ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಬಿಎಸ್ವೈ ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಈ ರೀತಿಯ ಹೊಯ್ದಾಟ ಹಿನ್ನೆಲೆಯಲ್ಲಿ ಮೂರನೇ ವ್ಯಕ್ತಿ ಬಗ್ಗೆ ಪರಾಮರ್ಶೆ ನಡೆಸಿದ ಹೈಕಮಾಂಡ್, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್ವೈ ಕೂಡ ಬೆಂಬಲಿಸುತ್ತಾರೆ. ಆರೆಸ್ಸೆಸ್ ಮತ್ತು ಸಂತೋಷ್ ಬಣವೂ ನಿರಾಕರಿಸುವುದಿಲ್ಲ ಎಂಬ ನೆಲೆಯಲ್ಲಿ ಚಿಂತನೆ ನಡೆದಿದೆ. ಒಕ್ಕಲಿಗರಾದ ಶೋಭಾ ಅಧ್ಯಕ್ಷ ಸ್ಥಾನಕ್ಕೇರಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ಯಾರಾಗ್ತಾರೆ ಎನ್ನುವ ಕುತೂಹಲ ಎದ್ದಿದೆ.
Shobha Karandlaje to be the next BJP state president of Karnataka. The BJP will get a new state president around Dasara, and with BJP Parliamentary Board member and former chief minister B S Yediyurappa affirming it will happen soon, there is much hope in the state party unit.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am