ಬ್ರೇಕಿಂಗ್ ನ್ಯೂಸ್
19-10-23 04:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ. ಕುಮಾರಸ್ವಾಮಿ ಅವರನ್ನೇ ಉಚ್ಚಾಟಿಸುವ ಸಾಮರ್ಥ್ಯ ಇದೆ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದು ಭಾರೀ ಸಂಚಲನ ಮೂಡಿಸಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು. ಇದೀಗ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ವಜಾ ಮಾಡಿದ್ದಲ್ಲದೆ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.
Janata Dal (Secular) Karnataka unit president CM Ibrahim has been removed from the post, party's national president and former prime minister HD Deve Gowda announced Thursday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm